What's New Here?Subscribe to RSS feed

ಉದ್ಯಮಶೀಲತೆ ಯುವಜನತೆಯ ಆದ್ಯತೆಯಾಗಲಿ – ಶ್ರೀ ರಾಜಶೇಖರ್ ಪಟ್ಟಣಶೆಟ್ಟಿ, ಅಧ್ಯಕ್ಷರು ,ಜೆ . ಎಸ್. ಡಬ್ಲ್ಯೂ. ಸ್ಟೀಲ್ ವಿಜಯನಗರ ವರ್ಕ್ಸ್
ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ದಿನಾಚರಣೆ ಸಮಾರಂಭ
ದಿನಾಂಕ: 23/10/2021
“ಯುವಕರು ...

ಕೋವಿಡ್ ಸಂದರ್ಭದಲ್ಲಿ “ಕೌಶಲ್ಯಾಭಿವೃದ್ಧಿ ಇಂದಿನ ತುರ್ತು ಅಗತ್ಯ”-ಡಾ. ಕೆ.ಎಂ. ಸದ್ಯೋಜಾತ
೫೪ ನೇ ಇಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮ
ದಿನಾಂಕ :15.09.2021 : ಪಿ.ಡಿ.ಐ.ಟಿ.ಹೊಸಪೇಟೆ
“ಕೋವಿಡ್ ...

ಐಸಿಟಿ (ICT) ವೇಗದ ಕಲಿಕೆಗೆ ಪ್ರೇರಣೆ
ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂದು ನಾವಿದ್ದೇವೆ. ಹೀಗಿರುವಾಗ ಕಲಿಕೆ ಎನ್ನುವುದು ...

PDIT: Placed Proud Students:2020-2021
PROUDADEVARAYA INSTITUTE OF TECHNOLOGY
DEPARTMENT OF ENGINEERING & MANAGEMENT
Company and Year Wise Placement Details
S.No
Academic ...

“ಹೊಸಪೇಟೆ ನಗರದ ಸ್ವಚ್ಛತೆಗೆ ಎಲ್ಲರೂ ಕೈಜೋಡಿಸಿ” -ಮನ್ಸೂರ್ ಅಲಿ, ಆಯುಕ್ತರು
ಹೊಸಪೇಟೆ ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಲು ನಗರದ ಪ್ರತಿಯೊಬ್ಬ ...

ಪಿಡಿಐಟಿ ಯಲ್ಲಿ ಸಿಬ್ಬಂದಿ ಹಾಗು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ
ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 8 ರಂದು ಗುರುವಾರ, ...

ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಲ್ಲೇದ ದೊಡ್ಡಪ್ಪ
ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಇಂದು 8.07.2021 ಬಳ್ಳಾರಿ ವೀರಶೈವ ವಿದ್ಯಾವರ್ಧಕ ...

ರಕ್ತದಾನ ಅತ್ಯಂತ ಶ್ರೇಷ್ಠದಾನ -ಪ್ರಭಯ್ಯ
“ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ, ದಾನದಿಂದಲೇ ಪಡೆಯಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ಎಲ್ಲರೂ ಕೈ ಜೋಡಿಸಿ ರಕ್ತದಾನದ ಮೂಲಕ ಜೀವದಾನಕ್ಕೆ ಮುಂದಾಗಬೇಕು” ಎಂದು ವಿಜಯನಗರ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಭಯ್ಯ ಅಭಿಪ್ರಾಯಪಟ್ಟರು.
ಅವರು ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ಘಟಕ, ರೆಡ್ ಕ್ರಾಸ್ ಸಂಸ್ಥೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ವಿಮ್ಸ್ ಬಳ್ಳಾರಿ ಹಾಗೂ ಹೊಸಪೇಟೆಯ ನೂರು ಹಾಸಿಗೆಗಳ ಸರಕಾರೀ ಆಸ್ಪತ್ರೆ ಜಂಟಿಯಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ರಕ್ತದಾನದ ಬಗ್ಗೆ ಬಹಳಷ್ಟು ಜನರಿಗೆ ಅನಗತ್ಯ ಭಯ, ತಪ್ಪು ತಿಳಿವಳಿಕೆಗಳೇ ಹೆಚ್ಚು. ಆದರೆ ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಲ್ಲ, ರಕ್ತದಾನಿಗಳೂ ತಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಇದರಿಂದ ರಕ್ತದಾನ ಮಾಡಿದವರಲ್ಲಿ ಹೊಸ ರಕ್ತ ಕಣಗಳ ಉತ್ಪತ್ತಿಗೆ ಪ್ರಚೋದನೆ ಸಿಗುತ್ತದೆ, ಹೃದಯಾಘಾತದ ಸಂಭವ ಕಡಿಮೆಯಾಗುತ್ತದೆ, ರಕ್ತದಲ್ಲಿ ಕೊಲೆಸ್ಟರಾಲ್ ಅಂಶ ಕಡಿಮೆಯಾಗುತ್ತದೆ, ಆತ ಇನ್ನಷ್ಟು ಆರೋಗ್ಯವಂತನಾಗಿರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಸ್.ಎಂ.ಶಶಿಧರ್ ಅವರು ಮಾತನಾಡಿ,” ರಕ್ತವು ಆಧುನಿಕ ಸಂಜೀವಿನಿ, ಅಮೃತವಾಗಿದ್ದು ನಿಸ್ವಾರ್ಥತೆಯಿಂದ ಮಾನವನ ನೆರವಿಗೆ ಧಾವಿಸುವ ಉದಾರ ಮನೋಭಾವ ಬೆಳೆಸಿಕೊಳ್ಳಬೇಕು” ಎಂದರು.
2019 ರಲ್ಲಿ ಪುಲ್ವಾಮಾ ದುರಂತದಲ್ಲಿ ನಮ್ಮ ವೀರ ಸೈನೀಕರ ಮರಣ ಸಂಭವಿಸಿತ್ತು. ಆ ತ್ಯಾಗವನ್ನು ನೆನಪಿಸಲು ಈ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಎಬಿವಿಪಿ ಘಟಕದ ಸಂಚಾಲಕ ರೇಣುಕಪ್ಪ ಚೌಡಿಕಿ ತಿಳಿಸಿದರು.
ನೂರು ಹಾಸಿಗೆ ಆಸ್ಪತ್ರೆಯ ಸರ್ಜನ್ ಡಾ. ಸೋಮಶೇಖರ್, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಶ್ರೀನಿವಾಸ ರಾವ್, ...

ಪಿಡಿಐಟಿಯಲ್ಲಿ ‘ರಾಗ ಭೈರವಿ’ ಪ್ರೀಮಿಯರ್ ಚಿತ್ರಪ್ರದರ್ಶನ “ಅಳಿಸುವ-ನಗಿಸುವ ಶಕ್ತಿ ಸಿನಿಮಾಗೆ ಇದೆ” -ಎಸ್. ವೆಂಕಟೇಶ್ ಕೊಟ್ಟೂರು
Date: 7 -2-2021 Sunday
“ಅಳಿಸುವ ನಗಿಸುವ ಶಕ್ತಿ ಸಿನಿಮಾಗೆ ಇದೆ. ಪ್ರೇಕ್ಷಕರನ್ನು ಭಾವನಾತ್ಮಕವಾಗಿ ...

‘ಶಿಕ್ಷಣದಿಂದ ಸುಸ್ಥಿರ ಬೆಳವಣಿಗೆ’ -ಎಂ.ತ್ರಿನಾದ್, ಜೆ.ಎಸ್.ಡಬ್ಲೂ. ಕಂಪೆನಿಯ ಸಹಉಪಾಧ್ಯಕ್ಷ (ಮಾನವ ಸಂಪನ್ಮೂಲ)
Jan 20, 2021: ಶಿಕ್ಷಣದಿಂದ ಮಾತ್ರ ಸುಸ್ಥಿರ ಬೆಳವಣಿಗೆ ಸಾಧ್ಯ. ಹಾಗೆಯೇ, ಉದ್ಯಮಕ್ಕೆ ಬೇಕಾದ ...